Skip to main content

ಇಂದು ಆರ್‌ಸಿಬಿ-ಮುಂಬೈ ಮುಖಾಮುಖಿ


 ಇಂದು ಆರ್‌ಸಿಬಿ-ಮುಂಬೈ ಮುಖಾಮುಖಿ

ವಾಂಖೆಡೆಯಲ್ಲಿ ಗೆಲುವಿನ ಹಠಿಗೆ ಮರಳಲು ಉಭಯ ತಂಡಗಳ ಕಾದಾಟ


ಮುಂಬೈ: ರಾಜಸ್ಥಾನ ರಾಯಲ್ಸ್ ವಿರುದ್ಧ ಸೋಲಿನ ಹಿನ್ನಡೆಯಿಂದ ಎದುರಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಆಸ್ಟ್ರೇಲಿಯನ್ ನಿರ್ವಹಣೆಯಿಂದ ಬಲಲುತ್ತಿರುವ ಮುಂಬೈ ಇಂಡಿಯನ್ಸ್ ತಂಡಗಳು ಐಪಿಎಲ್-19ನೇ  ಅವೃತ್ತಿಯಲ್ಲಿ ಭಾನುವಾರ ಮುಖಾಮುಖಿ ಆಗಲಿವೆ. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿನ ಹಠಿಗೆ ಮರಳುವ ಹಂಬಲದಿಂದ ಕಣಕ್ಕಿಳಿಯಲಿವೆ.


14 ವರ್ಷಗಳ ನಂತರ ಟೂರ್ನಿಯಲ್ಲಿ ಗೆಲುವಿನ ಆರಂಭ ಕಂಡಿದ್ದ ಮುಂಬೈ ಇಂಡಿಯನ್ಸ್ ನಂತರ ಆಡಿದ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದು, ತವರಿನ ಅಂಗಳದಲ್ಲಿ ಕಂಬ್ಯಾಕ್ ಮಾಡುವ ನಿಂತು ಹೊಂದಿದೆ. ಇದುವರಗೆ 3 ಪಂದ್ಯ ಆಡಿರುವ ಮುಂಬೈ ತನ್ನ ಹಿಂದಿನ ಮಳೆಬಾಧಿತ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ ಚೇಸಿಂಗ್‌ನಲ್ಲಿ ಮುಗ್ಗರಿಸಿತ್ತು. ಚೇಸಿಂಗ್‌ನಲ್ಲಿ ಎದುರಿರುವ ಮುಂಬೈ ಬ್ಯಾಟಿಂಗ್ ಸುಧಾರಣೆ ಜತೆಗ ಬೌಲಿಂಗ್ ಸುಧಾರಣೆಯೂ ನಿರ್ಣಾಯಕ ಎನಿಸಿದೆ. ಆರಂಭಿಕ ಎರಡು ಪಂದ್ಯ ಗೆದ್ದ ಜೋಶ್‌ನಲ್ಲಿದ್ದ ಆರ್‌ಸಿಬಿ ಹಿಂದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಮುಗ್ಗರಿಸಿರುದು ಎಚ್ಚರಿಕೆಯ ಕರೆಎನಿಸಿದೆ. ಹೀಗಾಗಿ ಈ ಬಾರಿ ಹರ್ಡಿಕ್ ಪಾಂಡ್ಯ ಬಳಗವನ್ನು ಆದರೇ ನೆಲದಲ್ಲೇ ಮಣಿಸಲು ರಜತ್ ಪಾಟೀದಾರ್ ಪಡೆ ಸರ್ವಾಂಗೀಣ ನಿರ್ವಹಣೆ ತೋರುವುದು ಅಗತ್ಯವಾಗಿದೆ. ಕಳೆದ ಬಾರಿ ಎದುರಾಳಿ ಆಂಗಣದಲ್ಲಿ ಎಲ್ಲ ಪಂದ್ಯ, ಜಯಿಸಿದ್ದ ಆರ್‌ಸಿಬಿ, ಈ ಬಾರಿ ತವರಿನಾಚೆ ಆಡಿದ ಮೊದಲ ಪಂದ್ಯದಲ್ಲಿ ಸೋಲು ಕಂಡಿರುವುದು ಮಾನಸಿಕ ಬಲ ಕುಸಿಗಿದೆ. ಮುಂಬೈ ಬ್ಯಾಟರ್‌ಗಳ ವೈಫಲ್ಯವನ್ನು ಆರ್‌ಸಿಬಿ ಸದುಪಯೋಗಪಡಿಸಿಕೊಂಡರೆ ಗೆಲುವಿನ ಹಠಿಗೆ ಮರಳುವ ಅವಕಾಶವೂ ಇದೆ. ಜಸ್‌ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್ ವಿಕೆಟ್ ಪಡೆಯುವಲ್ಲಿ ವಿಫಲವಾಗುತ್ತಿರುವುದು ಮುಂಬೈ ಬೌಲಿಂಗ್ ವಿಭಾಗಕ್ಕೆ ಹಿನ್ನಡೆಯಾಗಿದೆ.


ಮುಖಾಮುಖಿ: 34


ಆರ್‌ಸಿಬಿ: 15 ಮುಂಬೈ: 19 


ಆರಂಭ: ರಾತ್ರಿ 7.30 


ನೇರಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಹಾಟ್ಸ್ಟಾರ್


ಬ್ಯಾಟಿಂಗ್ ವೈಫಲ್ಯ


ಕಾಗದದ ಮೇಲೆ ಬಲಿಷ್ಠ ಬ್ಯಾಟಿಂಗ್ ಲೈನ್ಅಪ್ ಹೊಂದಿರುವ ಮುಂಬೈ ಇದುವರೆಗೆ ಟೂರ್ನಿಯಲ್ಲಿ ಅಬ್ಬರಿಸಲು ವಿಫಲವಾಗಿದೆ. ರೋಹಿತ್ ಶರ್ಮ, ರ್ಯಾನ್ ರಿಕೆಲ್ಟನ್ ಉತ್ತಮ ಆರಂಭ ಒದಗಿಸಿದರೂ, ಸೂರ್ಯಕುಮಾರ್, ತಿಲಕ್ ವರ್ಮ ಆಸ್ಟ್ರೇಲಿಯನ್ ನಿರ್ವಹಣೆ ಹಿನ್ನಡೆ ಎನಿಸಿದೆ. ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಹಾಗೂ ತಿಲಕ್ ವರ್ಮ ಉತ್ತಮ ಆರಂಭವನ್ನು ದೊಡ್ಡ ಮೊತ್ತವನ್ನಾಗಿಸದಿರಪಟ್ಲೇ ಆರ್ ಸಿಬಿಗೆ ಸವಾಲೆಸೆಯಬಹುದಾಗಿದೆ. ವಾಂಖೆಡೆಯಲಲಿ ಉತ್ತಮ ದಾಖಲೆ ಹೊಂದಿರುವ ಸೂರ್ಯಕುಮಾರ್ ಜತೆಗೆ ಮುಂಬೈನ ಇತರ ಬ್ಯಾಟರ್‌ಗಳು ಲಯ ಕಂಡುಕೊಂಡರೆ ಆರ್‌ಸಿಬಿ ಬೌಲರ್‌ಗಳಿಗೆ ಸತ್ವಪರೀಕ್ಷೆ ಎದುರಾಗಲಿದೆ.


ಸಾಲ್ಟ್ ಬದಲಿಗೆ ಬಿಥೆಲ್?


ಆಡಿರುವ 3 ಪಂದ್ಯಗಳಲ್ಲಿ 54 ರನ್ ಮಾತ್ರ ಗಳಿಸಿದ್ದ, ರನ್ ಬರ ಎದುರಿಸುತ್ತಿದ್ದ ಸಾಲ್ಟ್ ಇದುವರೆಗೆ ಬರ ಎದುರಿಸುತ್ತಿದ್ದಾರೆ. ಸಾಲ್ಟ್ ಬದಲಿಗೆ ಇಂಗ್ಲೆಂಡ್ ಜೀಕಬ್ ಬಿಥೆಲ್‌ಗೆ ಅವಕಾಶ ನೀಡಿದರೆ, ಆರ್‌ಸಿಬಿಗೆ ಹೆಚ್ಚುವರಿ ಬೌಲಿಂಗ್ ಆಯ್ಕೆಯೂ ಸಿಗಲಿದೆ. ಹಿಂದಿನ ಮೂರು ಪಂದ್ಯಗಳಲ್ಲಿ ದುಬಾರಿ ಆಗಿರುವ ಅಭಿನಂದನ್ ಸಿಂಗ್ ಬದಲಿಗೆ ಮಂಗೇಶ್ ಯಾದವ್ ಅವಕಾಶದ ನಿರೀಕ್ಷೆಯಲ್ಲಿದ್ದಾರೆ.


Read more 

https://sanjuliger.blogspot.com/2026/04/2028.html

Comments

Popular posts from this blog

ಅಕಾಡೆಮಿಕ್ ಅಸೋಸಿಯೇಟ್ ನೇಮಕಾತಿ – ಹಂತ ಹಂತವಾಗಿ ವಿವರ

 ಅಕಾಡೆಮಿಕ್ ಅಸೋಸಿಯೇಟ್ ನೇಮಕಾತಿ – ಹಂತ ಹಂತವಾಗಿ ವಿವರ ಬೆಂಗಳೂರು ಮೂಲದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ( IIM ) ಸಂಸ್ಥೆಯು “ಅಕಾಡೆಮಿಕ್ ಅಸೋಸಿಯೇಟ್” ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದೆ. ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಅಧ್ಯಾಪಕರಿಗೆ ಸಹಾಯ ಮಾಡುವ ಕೆಲಸ, ಸಂಶೋಧನಾ ಕಾರ್ಯ, ಡೇಟಾ ವಿಶ್ಲೇಷಣೆ, ತರಗತಿ ನಿರ್ವಹಣೆ ಹಾಗೂ ವಿದ್ಯಾರ್ಥಿ ಸಂಬಂಧಿತ ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸಬೇಕಾಗುತ್ತದೆ. ಈಗ ಈ ನೇಮಕಾತಿಯ ಸಂಪೂರ್ಣ ಮಾಹಿತಿಯನ್ನು ಹಂತ ಹಂತವಾಗಿ ನೋಡೋಣ. 1. ಸಂಸ್ಥೆಯ ಹೆಸರು ಈ ನೇಮಕಾತಿಯನ್ನು ನಡೆಸುತ್ತಿರುವ ಸಂಸ್ಥೆ: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು (IIM Bangalore) ಇದು ಭಾರತದ ಪ್ರಮುಖ ಮ್ಯಾನೇಜ್‌ಮೆಂಟ್ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿದೆ. ಇಲ್ಲಿ ಕೆಲಸ ಮಾಡುವುದರಿಂದ ಉತ್ತಮ ಅನುಭವ ಹಾಗೂ ಭವಿಷ್ಯದಲ್ಲಿ ಹೆಚ್ಚಿನ ಉದ್ಯೋಗ ಅವಕಾಶಗಳು ದೊರೆಯಬಹುದು. 2. ಹುದ್ದೆಯ ಹೆಸರು ನೇಮಕಾತಿಯ ಹುದ್ದೆ: ಅಕಾಡೆಮಿಕ್ ಅಸೋಸಿಯೇಟ್ ( Academic Associate) ಈ ಹುದ್ದೆಯಲ್ಲಿ ಅಭ್ಯರ್ಥಿಗಳು ಅಧ್ಯಾಪಕರಿಗೆ ಸಹಾಯ ಮಾಡುವ ಶೈಕ್ಷಣಿಕ ಕೆಲಸಗಳನ್ನು ನಿರ್ವಹಿಸಬೇಕು. 3. ಹುದ್ದೆಗಳ ಸಂಖ್ಯೆ ಜಾಹೀರಾತಿನ ಪ್ರಕಾರ ಹಲವು ಹುದ್ದೆಗಳು ಖಾಲಿ ಇದ್ದು, ವಿಭಾಗಗಳ ಅವಶ್ಯಕತ...

ಗೆಲ್ಲುವ ಛಲದಲ್ಲಿ ಮುಂಬೈ ಇಂಡಿಯನ್ಸ್

 ಗುವಾಹಟಿ (ಪಿಟಿಐ): ಮುಂಬೈ ಇಂಡಿಯನ್ಸ್ ತಂಡವು ಮಂಗಳವಾರ ಇಲ್ಲಿ ನಡೆಯಲಿರುವ ಐಪಿಎಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಕಣಕ್ಕಿಳಿಯಲಿದೆ. ಗೆಲುವಿನ ಹಾದಿಗೆ ಮರಳುವ ಛಲದಲ್ಲಿರುವ ಮುಂಬೈ ತಂಡದ ನಾಯಕ ನಾಯಕ ಹಾರ್ದಿಕ್ ಪಾಂಡ್ಯ ಅನಾರೋಗ್ಯದಿಂದ ಪೂರ್ಣ ಚೇತರಿಸಿಕೊಂಡು ಕಣಕ್ಕಿಳಿಯುವ ನಿರೀಕ್ಷೆ ಗರಿಗೆದರಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ತಂಡವು ಜಯಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಹಾರ್ದಿಕ್ ಆಡಿರಲಿಲ್ಲ. ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್ ಮುಂದಾಳತ್ವ ವಹಿಸಿದ್ದರು. ಆ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಎದುರು ತಂಡವೂ ಸೋತಿತ್ತು. + ಕಳೆದ ಪಂದ್ಯದಲ್ಲಿ ಹಾರ್ದಿಕ್ ಬದಲಿಗೆ ಅಲ್‌ರೌಂಡರ್ ದೀಪಕ್ ಚಾಹ‌ರ್ ಅವರನ್ನು ಅಡಿಸಲಾಯಿತು. ಅವರು ಉತ್ತಮ ಬೌಲಿಂಗ್‌ ಮಾಡಿದರು. ಆದರೆ ಎಡಗೈ ವೇಗಿ ಟ್ರೆಂಟ್ ಬೌಲ್ಸ್ ಬದಲಿಗೆ ವೇಗದ ಬೌಲಿಂಗ್ ಆಲ್‌ರೌಂಡರ್ ಕಾರ್ಬಿನ್ ಬಾಷ್ ಅವರನ್ನು ಕಣಕ್ಕಿಳಿಸಿದ್ದು ಮುಂಬೈಗೆ ತಿರುಗುಬಾಣವಾಯಿತು. ಅವರು ಹೆಚ್ಚು ರನ್‌ ಬಿಟ್ಟುಕೊಟ್ಟು ದುಬಾರಿಯಾದರು. ಶಾರ್ದೂಲ್ ಠಾಕೂ‌ರ್ ಕೂಡ ಹೆಚ್ಚು ರನ್ ಕೊಟ್ಟಿದ್ದರು. ಜಸ್‌ಪ್ರೀತ್ ಬೂಮ್ರಾ ಬಿಗಿದಾಳಿ ನಡೆಸಿದ್ದರು. ಆದರೆ ವಿಕೆಟ್ ಪಡೆದಿರಲಿಲ್ಲ. ಅದರಿಂದಾಗಿ ಮಧ್ಯ-ಮವೇಗಿಯೊಬ್ಬರ ಅಗತ್ಯ ತಂಡಕ್ಕೆ ಇದೆ. ಅದಕ್ಕಾಗಿಯೇ ಈಗ ಮುಂಬೈ ಬಳಗದ ಮ್ಯಾನೇಜ್‌ಮೆಂಟ್ ಚಿತ್ತ ಹಾರ್ದಿಕ್ ಅವರತ್ತ ಇದೆ. ಪಾಂಡ್ಯ ತಂಡದೊಂದಿಗೆ ಗುವಾಹಟಿಗೆ ಬಂದಿದ್ದಾರೆ. ನೆಟ್‌ನಲ್ಲಿಯೂ ಒಂದಿ...

ಎನ್‌ಎಂಡಿಸಿಯಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ – ಹಂತ ಹಂತವಾಗಿ ಸಂಪೂರ್ಣ ಮಾಹಿತಿ

 ಎನ್‌ಎಂಡಿಸಿಯಲ್ಲಿ ಜೂನಿಯರ್ ಇಂಜಿನಿಯರ್ ಹುದ್ದೆಗಳ ನೇಮಕಾತಿ – ಹಂತ ಹಂತವಾಗಿ ಸಂಪೂರ್ಣ ಮಾಹಿತಿ ಭಾರತದ ಪ್ರಮುಖ ಗಣಿಗಾರಿಕಾ ಸಂಸ್ಥೆಯಾದ ಎನ್‌ಎಂಡಿಸಿ (NMDC) ಸಂಸ್ಥೆಯಲ್ಲಿ ಜೂನಿಯರ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಸರ್ಕಾರಿ ಉದ್ಯೋಗಕ್ಕಾಗಿ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದು ಅತ್ಯುತ್ತಮ ಅವಕಾಶವಾಗಿದೆ. ಉತ್ತಮ ವೇತನ, ಸ್ಥಿರ ಉದ್ಯೋಗ ಹಾಗೂ ಸರ್ಕಾರಿ ಸೌಲಭ್ಯಗಳ ಕಾರಣದಿಂದ ಸಾವಿರಾರು ಅಭ್ಯರ್ಥಿಗಳು ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುತ್ತಾರೆ. ಆದ್ದರಿಂದ ಅಭ್ಯರ್ಥಿಗಳು ಸರಿಯಾದ ಮಾಹಿತಿಯನ್ನು ತಿಳಿದು ಹಂತ ಹಂತವಾಗಿ ಅರ್ಜಿ ಸಲ್ಲಿಸುವುದು ಬಹಳ ಮುಖ್ಯವಾಗಿದೆ. ಹಂತ 1: ನೇಮಕಾತಿ ಅಧಿಸೂಚನೆ ಓದುವುದು ಮೊದಲಿಗೆ ಅಭ್ಯರ್ಥಿಗಳು ಎನ್‌ಎಂಡಿಸಿ ಸಂಸ್ಥೆಯ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು. ಅಧಿಸೂಚನೆಯಲ್ಲಿ ಹುದ್ದೆಗಳ ಸಂಖ್ಯೆ, ವಿದ್ಯಾರ್ಹತೆ, ವಯೋಮಿತಿ, ವೇತನ, ಅರ್ಜಿ ಶುಲ್ಕ ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಅಧಿಸೂಚನೆಯನ್ನು ಸರಿಯಾಗಿ ಓದದೇ ಅರ್ಜಿ ಸಲ್ಲಿಸಿದರೆ ನಂತರ ಸಮಸ್ಯೆಗಳು ಉಂಟಾಗಬಹುದು. ಆದ್ದರಿಂದ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮತ್ತು ಅನುಭವಕ್ಕೆ ಹೊಂದುವ ಹುದ್ದೆಯನ್ನು ಆಯ್ಕೆ ಮಾಡಬೇಕು. ಹಂತ 2: ಅರ್ಹತೆ ಪರಿಶೀಲನೆ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯನ್ನು ಪರಿಶೀಲಿಸಬೇಕು. ಸಾಮಾನ್ಯವಾಗಿ ಮೆಕ್ಯಾನಿಕಲ್, ಸಿವಿಲ...